Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ಆಗಸ್ಟ್ 24ರಂದು ಸಂಭ್ರಮೋತ್ಸವ | ಹೆಚ್.ಆಂಜನೇಯ : internal reservation
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ಆಗಸ್ಟ್ 24ರಂದು ಸಂಭ್ರಮೋತ್ಸವ | ಹೆಚ್.ಆಂಜನೇಯ : internal reservation
ಇಂದಿನ ಸುದ್ದಿ

ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ಆಗಸ್ಟ್ 24ರಂದು ಸಂಭ್ರಮೋತ್ಸವ | ಹೆಚ್.ಆಂಜನೇಯ : internal reservation

Nammajana Sub Editor
Last updated: 22 August 2025 8:42 PM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 22-08-2025

ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಒಳಮೀಸಲಾತಿ (internal reservation) ಹೋರಾಟವು ಆಗಸ್ಟ್ 19ರಂದು ಫಲ ನೀಡಿದ್ದು, ಈ ಕಾರಣಕ್ಕೆ ಆಗಸ್ಟ್ 24ರ ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರದಲ್ಲಿ ಸಂಭ್ರಮೋತ್ಸವ ಹಾಗೂ ಕೃತಜ್ಞತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ನಾಳೆ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿ ಹಲವೆಡೆ ಪವರ್ ಕಟ್

ಒಳಮೀಸಲಾತಿ ಕಲ್ಪನೆ ಹುಟ್ಟು ಹಾಕಿದ ಮಂದಕೃಷ್ಣ ಮಾದಿಗ ಅವರ ಹೋರಾಟದ ರಥವನ್ನು ರಾಜ್ಯದಲ್ಲಿ ಮುನ್ನಡೆಸಿದವರು. ಲಕ್ಷಾಂತರ ಮಂದಿ ಮಾದಿಗರು, ರಾಜಕಾರಣಿಗಳು, ನೌಕರರು, ವಿದ್ಯಾರ್ಥಿಗಳು. ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ದಸಂಸ ಸೇರಿ ನೂರಾರು ಸಂಘಟನೆಗಳು ಸುದೀರ್ಘ 35 ವರ್ಷ ಹೋರಾಟದ ಹಾದಿ ಸವಿಸಿವೆ.

ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಅನೇಕರು ಒಳಮೀಸಲಾತಿ ಏಕೆ ಬೇಕೆಂದು ಸಮರ್ಥವಾಗಿ ವಾದ ಮಂಡಿಸಲು ಬೆನ್ನಿಗೆ ನಿಂತಿದ್ದಾರೆ. ಮುಖ್ಯವಾಗಿ ಒಳಮೀಸಲಾತಿ ಜಾರಿಗೆ ಇದ್ದ ಅಡೆತಡೆಗಳನ್ನು ಮೆಟ್ಟಿ ನಿಂತು ಸಾಮಾಜಿಕ ನ್ಯಾಯದ ಹರಿಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಜಾರಿಗೊಳಿಸಿದ್ದಾರೆ.

ಮಾದಿಗ ಸಮುದಾಯಕ್ಕೆ ಶೇ.6 ಮೀಸಲಾತಿ ನೀಡಿ ನುಡಿದಂತೆ ನಡೆದಿದ್ದಾರೆ. ಆದ್ದರಿಂದ ಸುದೀರ್ಘ 35 ವರ್ಷಗಳ ಕಾಲದ ಹೋರಾಟದ ಹಾದಿಯಲ್ಲಿ ಹೆಜ್ಹೆ ಹಾಕಿದವರನ್ನು ಸ್ಮರಿಸುವುದು ಹಾಗೂ ಒಳಮೀಸಲಾತಿ ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ.

ಜೊತೆಗೆ ನಾವೆಲ್ಲರೂ ಒಂದೇಡೆ ಸೇರಿ ಸಂಭ್ರಮಿಸಿ, ವಿಜಯೋತ್ಸವ ಆಚರಿಸಬೇಕಾಗಿದೆ.ಆದ್ದರಿಂದ ಆಗಸ್ಟ್ 24 ಭಾನುವಾರ ಬೆಳಗ್ಗೆ 10.30ಕ್ಕೆ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಸಂಭ್ರಮಾಚಾರಣೆ, ವಿಜಯೋತ್ಸವ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಲ್ಲಿಂದಲೇ ಕೃತಜ್ಞತೆ ಸಲ್ಲಿಸಲು ಕಾರ್ಯಕ್ರಮ ಹಮ್ಮಿಕೊಳ್ಳಕಾಗಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಬಳಿ ನವಜಾತ ಶಿಶು ಪತ್ತೆ

ಅಂದು ಹೆಚ್ಚಿನ ಸಂಖ್ಯೆಯಲ್ಲಿ(internal reservation) ಮಾದಿಗ ಸಮುದಾಯದವರು ಹಾಗೂ ಒಳ ಮೀಸಲಾತಿಗಾಗಿ ಹೋರಾಟದೊಂದಿಗೆ ಹೆಜ್ಜೆ ಹಾಕಿದವರು, ಸಮುದಾಯದ ಮುಖಂಡರು, ರಾಜಕಾರಣಿಗಳು ಹಾಗೂ ಒಳಮೀಸಲಾತಿ ಪರವಿದ್ದ ಸಹೋದರ ಸಮಾಜದ ಮುಖಂಡರು ಸೇರಿ ಎಲ್ಲ ವರ್ಗದವರು ಪಾಲ್ಗೊಳ್ಳುವಂತೆ ಮಾಜಿ ಸಚಿವ ಎಚ್.ಆಂಜನೇಯ ವಿನಂತಿಸಿದ್ದಾರೆ.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:ChitradurgaChitradurga NewsCM SiddaramaiahH. AnjaneyaInternal reservationKannada NewsMadiga CommunityNammajana.comVijayotsavaಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಮಾದಿಗ ಸಮುದಾಯವಿಜಯೋತ್ಸವಸಿಎಂ ಸಿದ್ದರಾಮಯ್ಯಹೆಚ್.ಆಂಜನೇಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead1
Wink0
Previous Article Power cut: ಇಂದು ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿ ಹಲವೆಡೆ ಪವರ್ ಕಟ್
Next Article Dina Bhavishya | ದಿನ ಭವಿಷ್ಯ | 23 ಆಗಸ್ಟ್ 2025 | ಯಾವ್ಯಾವ ರಾಶಿಗೆ ರಾಜಯೋಗ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?