Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Vishwakarma | ಶಿಲ್ಪಕಲೆ ಮತ್ತು ವಾಸ್ತುಶಿಲ್ಪದಲ್ಲಿ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Vishwakarma | ಶಿಲ್ಪಕಲೆ ಮತ್ತು ವಾಸ್ತುಶಿಲ್ಪದಲ್ಲಿ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯ: ಟಿ.ರಘುಮೂರ್ತಿ
ಇಂದಿನ ಸುದ್ದಿ

Vishwakarma | ಶಿಲ್ಪಕಲೆ ಮತ್ತು ವಾಸ್ತುಶಿಲ್ಪದಲ್ಲಿ ವಿಶ್ವಕರ್ಮ ಸಮಾಜದ ಕೊಡುಗೆ ಅನನ್ಯ: ಟಿ.ರಘುಮೂರ್ತಿ

Editor Nammajana
Last updated: 17 September 2025 10:21 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|17-9-2025

ನಮ್ಮಜನ.ಕಾಂ, ಚಳ್ಳಕೆರೆ: ವಿಶ್ವಕರ್ಮ ಸಮಾಜದ ಬಂಧುಗಳು ತಮ್ಮದೇಯಾದ ಮೂಲ ವೃತ್ತಿಯಿಂದ ಬದುಕನ್ನು (Vishwakarma) ಕಂಡುಕೊಂಡವರು. ಸಮಾಜದ ಎಲ್ಲಾ ವರ್ಗಗಳೊಂದಿಗೆ ಬೆರೆತು ವಿಶ್ವಾಸವನ್ನು ಗಳಿಸಿ ಮಂಗಳ ಕಾರ್ಯಗಳಿಂದ ಹಿಡಿದು ಎಲ್ಲಾ ಕಾರ್ಯಗಳಲ್ಲೂ ಸಹಕಾರ ನೀಡುತ್ತಾ ಬಂದಿದ್ಧಾರೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲೂ ಸಮಾಜ ತನ್ನದೇ ಆದ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಅವರು, ಬುಧವಾರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿಶ್ವಕರ್ಮ ಸಮಾಜ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ (Vishwakarma) ಕಾರ್ಯಕ್ರಮವನ್ನು ಅವರ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಶಿಲ್ಪಕಲೆ ಮತ್ತು ವಾಸ್ತುಶಿಲ್ಪದಲ್ಲಿ ಇಡೀ ವಿಶ್ವವೇ ಬೆರಗಾಗುವಂತಹ ಅಮೂಲ್ಯವಾದ ಕಾಣಿಕೆ ನೀಡಿದ ವಿಶ್ವಕರ್ಮರು ಕಲೆಯ ಮೂಲಕ ಪ್ರಸಿದ್ದರಾದವರು.ಆದರ್ಶಗಳು ಎಲ್ಲರಿಗೂ ಸದಾಕಾಲ ಸ್ಪೂರ್ತಿ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ದಾರ್ ರೇಹಾನ್‌ಪಾಷ, ವಿಶ್ವಕರ್ಮರು ನೀಡಿದ ಕೊಡುಗೆ ಬಗ್ಗೆ ಸರ್ಕಾರ ಪ್ರತಿವರ್ಷ ಜಯಂತಿ ಆಚರಣೆ ಮೂಲಕ ಸ್ಮರಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ವಿಶ್ವಕರ್ಮ ಸಮಾಜದ ಬಂಧುಗಳು ಕಲೆಯ ಆರಾಧಕರು ಎಂದರು.

ಇದನ್ನೂ ಓದಿ: HIRIYUR : ಚಲಿಸುತ್ತಿದ್ದ ಕಾರಿಗೆ ಬೆಂಕಿ | ಕಾರು ಚಾಲಕ ಸಾವು

ನಗರಸಭೆ ಅಧ್ಯಕ್ಷೆ ಬಿ.ಶಿಲ್ಪ, ಉಪಾಧ್ಯಕ್ಷೆ ಕವಿತಾವೀರೇಶ್, ಸದಸ್ಯರಾದ ಆರ್.ಮಂಜುಳಾ, ಸುಮಭರಮಣ್ಣ, ಕವಿತಾಬೋರಯ್ಯ, ಅಧ್ಯಕ್ಷ ಎನ್.ಚಂದ್ರಶೇಖರಚಾರ್, ಉಪಾಧ್ಯಕ್ಷ ವೈ.ನಾಗರಾಜು, ಯುವಘಟಕದಅಧ್ಯಕ್ಷ ಬಿ.ಎಸ್.ಸೀತಾರಾಮಚಾರ್, ಸಹ ಕಾರ್ಯದರ್ಶಿ ಭರತ್‌ಕುಮಾರ್, ಖಜಾಂಚಿ ಜಿ.ಪಿ.ಪದ್ಮನಾಭಚಾರ್, (Vishwakarma) ವಿಶ್ವಕರ್ಮಪರಿಷತ್ ರಾಜ್ಯಾಧ್ಯಕ್ಷ ಆರ್.ಪ್ರಸನ್ನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜೆಡಿಎಸ್ ಮುಖಂಡ ಎಂ.ರವೀಶ್, ಮಾಜಿ ಅಧ್ಯಕ್ಷ ವೆಂಕಟೇಶ್‌ಚಾರ್, ಬಿಎನ್‌ಜಿ ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ಮಹಿಳಾ ಘಟಕದ ಮಾಜಿ ಅಧ್ಯಕ್ಷ ಕಮಲಮ್ಮ, ಸರಸ್ವತಿ, ಎಂ.ಸುಮ, ಸುಮಲತ, ರಾಜೇಶ್ವರಿ, ಸಿ.ಇ.ಪ್ರಸನ್ನಕುಮಾರ್, ಜಯವೀರಚಾರಿ, ಶ್ರೀನಿವಾಸ್‌ಚಾರ್, ಡಿ.ಶಿವಕುಮಾರ್, ರಾಜೇಂದ್ರಚಾರ್ ಮುಂತಾದವರು ಉಪಸ್ಥಿತರಿದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ

V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ

TAGGED:ChallakereMLA T. RaghumurthyVishwakarma Jayantiಚಳ್ಳಕೆರೆವಿಶ್ವಕರ್ಮ ಜಯಂತಿಶಾಸಕ ಟಿ.ರಘುಮೂರ್ತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article HIRIYUR : ಚಲಿಸುತ್ತಿದ್ದ ಕಾರಿಗೆ ಬೆಂಕಿ | ಕಾರು ಚಾಲಕ ಸಾವು
Next Article Dina Bhavishya | ದಿನ ಭವಿಷ್ಯ | 18 ಸೆಪ್ಟೆಂಬರ್ 2025 | ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ
ದಿನ ಭವಿಷ್ಯ
ದಿನ ಭವಿಷ್ಯ | 09-10-2025 | Dina Bhavishya
ದಿನ ಭವಿಷ್ಯ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ
ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ | Valmiki Jayanti
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?