Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ: ಡಿ.ಸಿ.ಟಿ.ವೆಂಕಟೇಶ್ | VV Sagar
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ: ಡಿ.ಸಿ.ಟಿ.ವೆಂಕಟೇಶ್ | VV Sagar
ಇಂದಿನ ಸುದ್ದಿ

ವಿವಿ ಸಾಗರಕ್ಕೆ ಶೀಘ್ರ ಮುಖ್ಯಮಂತ್ರಿಗಳಿಂದ ಬಾಗಿನ: ಡಿ.ಸಿ.ಟಿ.ವೆಂಕಟೇಶ್ | VV Sagar

Editor Nammajana
Last updated: 8 January 2025 2:23 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now
Chitradurga news|nammajana.com|8-1-2025
ನಮ್ಮಜನ.ಕಾಂ, ಚಿತ್ರದುರ್ಗ: ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ (VV Sagar) ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ 129.80 ಅಡಿಗೆ ತಲುಪಿದೆ. ( VV Sagar) ಹೀಗಾಗಿ ನೀರಿನ ಮಟ್ಟ ಜಲಾಶಯದ ಗರಿಷ್ಟ ಮಟ್ಟ 130 ಅಡಿಗೆ ತಲುಪಿ, ಹೆಚ್ಚುವರಿ ನೀರು ಕೋಡಿ ಮೂಲಕ ಹರಿದುಹೋಗಲಿದೆ.
ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವುದು ಇಡೀ ಜಿಲ್ಲೆಗೆ ಸಂತಸದ ಕ್ಷಣವಾಗಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಭರ್ತಿಯಾಗಿರುವ ವಿ.ವಿ. ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.  ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕೂಡ ಈ ಕ್ಷಣಕ್ಕೆ ಕಾತರರಾಗಿದ್ದು, ಬಾಗಿನ ಅರ್ಪಣೆ (VV Sagar) ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರ ಜಲಾಶಯ ಪ್ರದೇಶಕ್ಕೆ ಭೇಟಿ ನೀಡಿ, ಕೋಡಿ ಬೀಳುವ ಸ್ಥಳ, ಬಾಗಿನ ಅರ್ಪಣೆಗೆ ಸೂಕ್ತ ಸ್ಥಳ ನಿಗದಿಪಡಿಸುವುದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳ ಆಗಮನಕ್ಕೆ ಸೂಕ್ತ ಹೆಲಿಪ್ಯಾಡ್ ಸೇರಿದಂತೆ ವಿವಿಧ ಸಿದ್ಧತೆಗಳನ್ನು ಕೈಗೊಳ್ಳುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ
ಈ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ (VV Sagar) ಕಾರ್ಯಪಾಲಕ ಅಭಿಯಂತರ ಬಾರಿಕರ ಚಂದ್ರಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರಯ್ಯ, ಸಹಾಯಕ ಅಭಿಯಂತರ ವೆಂಕಟೇಶ್, ತಹಸಿಲ್ದಾರ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Chitradurga NewsHiriyurInflowKannada Newskannada suddiNammajana.comVV Sagar DamVV Sagar ReservoirWater LevelWater Storageಒಳಹರಿವುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂನೀರಿನ ಮಟ್ಟನೀರಿನ ಸಂಗ್ರಹಣೆವಿವಿ ಸಾಗರ ಅಣೆಕಟ್ಟುವಿವಿ ಸಾಗರ ಜಲಾಶಯಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ
Next Article Road widening | ಚಿತ್ರದುರ್ಗ ನಗರದ ರಸ್ತೆ ಅಗಲೀಕರಣಕ್ಕೆ ದಾಖಲಾತಿಗಳ ತಲೆನೋವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?