Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Waterfall: ಬರದ ನಾಡಿನಲ್ಲಿ ದುಮ್ಮಿಕ್ಕಿ ಹರಿಯುತ್ತಿರುವ ಜಲಪಾತ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > Waterfall: ಬರದ ನಾಡಿನಲ್ಲಿ ದುಮ್ಮಿಕ್ಕಿ ಹರಿಯುತ್ತಿರುವ ಜಲಪಾತ
ವಿಶೇಷ ಸುದ್ದಿ

Waterfall: ಬರದ ನಾಡಿನಲ್ಲಿ ದುಮ್ಮಿಕ್ಕಿ ಹರಿಯುತ್ತಿರುವ ಜಲಪಾತ

Editor Nammajana
Last updated: 19 May 2024 9:01 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com |19-5-2024

ವಿಶೇಷ ವರದಿ: ಮಹಂತೇಶ್ ಮೊಳಕಾಲ್ಮುರು

ನಮ್ಮಜನ.ಕಾಂ, ಮೊಳಕಾಲ್ಮುರು: ನೀರಿಗದೆಷ್ಟು ಲಾಲಿತ್ಯವಿದೆಯಲ್ಲ ಎಂದು ಅನಿಸುವುದೇ! ಜಲಪಾತಗಳನ್ನು (Waterfall) ನೋಡುವಾಗ.ಜಲಪಾತಗಳ ಮೋಹಕತೆ ಇರುವುದೇ ಮಳೆ ಬಂದಾಗ ಅನೇಕ ಭಾಗಗಳಲ್ಲಿ ಜನಪ್ರಿಯ ಜಲಪಾತಗಳನ್ನು ನೋಡುವುದು ಸಾಮಾನ್ಯ, ಆದ್ರೆ ಸತತ ಬರಗಾಲಕ್ಕೆ ತುತ್ತಾಗುವ ತಾಲೂಕಿನಲ್ಲಿ ಜಲಪಾತ ನೋಡುವುದೇ ವಿಶೇಷ!

ಬರದ ನಾಡಿನ‌ ಜನರಿಗೆ ಅಪರೂಪದ ಜಲಪಾತ(Waterfall)

ಈ ವರ್ಷದ ಬರಗಾಲದಿಂದ ತತ್ತರಿಸಿ ಹೋದ ತಾಲೂಕಿನ ಜನರಿಗೆ ಬರದ ನಾಡಿನಲ್ಲಿ ಜಲಪಾತವು (Waterfall) ಹಾಲಿನಂತೆ ಸಮೃದ್ಧಿಯಾಗಿ ದುಮ್ಮಿಕ್ಕಿ ಹರಿಯುತ್ತಿದೆ.

ಹೌದು..ತಾಲ್ಲೂಕಿನ ಮೇಲಿನಕಣಿವೆ ಸಮೀಪದ ಕೃಷ್ಣರಾಜಪುರ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಇಂದು ಸುರಿದ ಬಾರಿ ಮಳೆಗೆ ದೊಡ್ಡ ಪ್ರಮಾಣದ ಜಲಪಾತ ಸೃಷ್ಟಿಯಾಗಿದೆ.

ಬಾಂಡ್ರಾವಿ ಮಾರ್ಗ ಬೆಟ್ಟದ ಸಾಲಿನಲ್ಲಿ ಜಲಪಾತ

ರಾಂಪುರದಿಂದ ಬಾಂಡ್ರಾವಿಗೆ ಹೋಗುವ ಮಾರ್ಗದಲ್ಲಿ ಎಡಬದಿಯ ಬೆಟ್ಟದ ಮೇಲೆ ಈ ಜಲಪಾತವನ್ನು ಕಾಣಬಹುದಾಗಿದೆ. ಬೆಟ್ಟದ ಹಿಂಭಾಗದಲ್ಲಿರುವ ಕೃಷ್ಣರಾಜಪುರ ಕಾಯ್ದಿಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಇಂದು ಉತ್ತಮ ಮಳೆಯಾಗುತ್ತಿದ್ದು ಜಲಪಾತ ಸೃಷ್ಟಿಯಾಗಿದೆ.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ-19-5-2024

2022 ರಲ್ಲಿ ಕಾಣಿಸಿಕೊಂಡಿದ್ದ ಜಲಪಾತ (Waterfall)

ಬರಕ್ಕೆ ಹೆಸರಾಗಿರುವ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಲ್ಲಿ ಹೊರತುಪಡಿಸಿದಲ್ಲಿ ಬೇರೆ ಎಲ್ಲಿಯೂ ಇಂತಹ ಜಲಪಾತ ನೋಡಲು ಸಿಗುವುದಿಲ್ಲ. 2022ರ ವರ್ಷದಲ್ಲಿ ಕಾಣಿಸಿಕೊಂಡಿದ್ದ ಜಲಪಾತವು (Waterfall) ಕಳೆದ ವರ್ಷ ಮಳೆ ಬಾರದ ಕಾರಣ ಕಣ್ಮರೆಯಾಗಿತ್ತು, ಆದ್ರೆ ಇದೀಗ ಮಳೆಗಾಲದ ಮುನ್ನವೇ ಜಲಪಾತ ಸೃಷ್ಟಿಯಾಗಿದ್ದು ಜನರಿಗೆ ಇನ್ನಿಲ್ಲದ ಸಂತಸ ತಂದಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:a rare waterfallChitradurga NewsChitradurga Rain reportJalapataKannada Newskannada rain reportkannada suddiMolakalmuruNammajana.comrainrain damagerain forecastRain reportWaterfallಅಪರೂಪದ ಜಲಪಾತಕನ್ನಡ ನ್ಯೂಸ್ಕನ್ನಡ ಮಳೆ ವರದಿಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಮಳೆಚಿತ್ರದುರ್ಗ ಸುದ್ದಿಜಲಪಾತನಮ್ಮಜನ.ಕಾಂಮಳೆಮಳೆ ಮುನ್ಸೂಚನೆಮಳೆ ವರದಿಮಳೆ ಹಾನಿಮೊಳಕಾಲ್ಮುರುವರುಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya: ಇಂದಿನ ರಾಶಿ ಭವಿಷ್ಯ-19-5-2024
Next Article Death news: ಸೋಬಾನೆ ಪದದ ಕೋಗಿಲೆ  ಈಶ್ವರಪ್ಪ ಇನ್ನು ನೆನಪು ಮಾತ್ರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?