Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Women’s Games: ಹೆಣ್ಣ ಮಕ್ಕಳು ಸ್ಟ್ರಾಂಗ್ ಗುರು: ನಟಿ ಅಶ್ವಿನಿಗೌಡ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Women’s Games: ಹೆಣ್ಣ ಮಕ್ಕಳು ಸ್ಟ್ರಾಂಗ್ ಗುರು: ನಟಿ ಅಶ್ವಿನಿಗೌಡ
ಇಂದಿನ ಸುದ್ದಿ

Women’s Games: ಹೆಣ್ಣ ಮಕ್ಕಳು ಸ್ಟ್ರಾಂಗ್ ಗುರು: ನಟಿ ಅಶ್ವಿನಿಗೌಡ

Editor Nammajana
Last updated: 7 October 2024 05:40
By Editor Nammajana 2 Min Read
Share
SHARE

Chitradurga news|nammajana.com|6-10-2024

ನಮ್ಮಜನ.ಕಾಂ, ಚಿತ್ರದುರ್ಗ: ಮಹಿಳಾ ಕ್ರೀಡಾಕೂಟ: ಶರಣ ಸಂಸ್ಕೃತಿ ಉತ್ಸವ ೨೦೨೪ ಜಯದೇವ ಸ್ವಾಮಿಗಳ ತೇರು ಎಳೆಯುವುದೇ ನಮ್ಮ ಪುಣ್ಯ ಎಂದು ಎಸ್.ಜೆ.ಎಂ. (Women’s Games) ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ.ಬಸವಕುಮಾರಸ್ವಾಮೀಜಿ ನುಡಿದರು.

ಅವರು ದಿನಾಂಕ ೦೬.೧೦.೨೦೨೪ರ ಬೆಳಿಗ್ಗೆ ೧೦.೦೦ ಗಂಟೆಗೆ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಯದೇವ ಶ್ರೀಗಳ ೧೫೦ನೇ ಜಯಂತ್ಯುತ್ಸವ ಅಂಗವಾಗಿ ಆಯೋಜಸಿದ್ದ ಮಹಿಳಾ (Women’s Games) ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು.

ಈ ನಾಡಿನಾದ್ಯಾಂತ ಸಮಾಜ ಸೇವೆ ಮಾಡಿದ ವ್ಯಕ್ತಿಗಳು ಶ್ರೀ.ಜಯದೇವಸ್ವಾಮಿಗಳು. ಚಿತ್ರದುರ್ಗದಲ್ಲಿ ತಾಯಿಮಕ್ಕಳ ಆಸ್ಪತ್ರೆಯನ್ನು ಕಟ್ಟಿಸಿಕೊಟ್ಟರು. ಮೈಸೂರು ಸಂಸ್ಥಾನವೂ ಮಾಡಿರುವಷ್ಟೇ ಸಮಾಜಮುಖಿ ಕೆಲಸ ಕಾರ್ಯಗಳನ್ನು ಜಯದೇವ ಸ್ವಾಮಿಗಳು ಮಾಡಿ ತೋರಿಸಿ ಕೊಟ್ಟಿದ್ದಾರೆ. ಜಯದೇವ ಸ್ವಾಮಿಗಳು ಮಾಡಿರುವ ಕೆಲಸಗಳನ್ನು ಮಾದಾರ ಚೆನ್ನಯ್ಯ ಸ್ವಾಮಿಜಿಗಳು ಲೇಸರ್ ಶೋ ಮೂಲಕ ಈ ನಾಡಿಗೆ (Women’s Games) ತೋರಿಸಿಕೊಟ್ಟಿದ್ದಾರೆ ಎಂದು ನುಡಿದರು.

ಕ.ರ.ವೇ.ಮಹಿಳಾ ಘಟಕದ ಗೌ.ಅಧ್ಯಕ್ಷೆ ಹಾಗೂ ಚಲನಚಿತ್ರ ಕಲಾವಿದೆ ಅಶ್ವಿನಿಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಮಹಿಳಾ ಕ್ರೀಡಾವನ್ನು ಉದ್ಘಾಟಿಸಿದ್ದು ನನ್ನ ಸೌಭಾಗ್ಯ. ಹೆಣ್ಣು ಮಕ್ಕಳೇ ಸ್ಟ್ರಾಂಗ್ ಗುರು ಎಂದು ಹೇಳುತ್ತಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಮಹಿಳೆಯರನ್ನು ಹುರಿದುಂಬಿಸಿದರು.

ಕ್ರೀಡಾಕೂಟದ ಸಮ್ಮುಖವನ್ನು ವಹಿಸಿ ಮಾತನಾಡಿದ ಬಸವಕಲ್ಯಾಣ ಬಸವ ಮಹಾಮನೆಯ ಶರಣೆ ಸತ್ಯಕ್ಕ, ಗೃಹಿಣಿಯರು ಆಸಕ್ತಿಯಿಂದ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದೈಹಿಕವಾಗಿ ಉಲ್ಲಾಸ, ಮನಸ್ಸಿಗೆ ಸಂತೋಷ ಸಿಗುವುದು ಕ್ರೀಡೆಯಿಂದ ಮಾತ್ರ. ಕ್ರೀಡೆಯಲ್ಲಿ ಭಾಗವಹಿಸುವವರಲ್ಲಿ ಏಕಾಗ್ರತೆ ಮತ್ತು ದೈಹಿಕ ಸಾಮರ್ಥ್ಯ ಸಧೃಡವಾಗಿರುತ್ತದೆ. ಆರೋಗ್ಯ ಮತ್ತು ಮನಸ್ಸು ಎರಡನ್ನು ಸಮತೋಲನದಲ್ಲಿಡಲು ಕ್ರೀಡೆಯು ತುಂಬಾ ಸಹಕಾರಿಯಾಗಿದೆ ಎಂದು ತಿಳಿಸಿದರು.

ವೀಣಾ ಸುರೇಶ್ ಬಾಬು ಮಾತನಾಡಿ, ಶರಣ ಸಂಸ್ಕೃತಿ ಉತ್ಸವ ಮಹಿಳೆಯರಿಗೆ ಒಂದು ವೇದಿಕೆ ಕಲ್ಪಿಸಿಕೊಟ್ಟಿದೆ. ಜಯದೇವ ಶ್ರೀಗಳ ೧೫೦ನೇ ಜಯಂತ್ಯುತ್ಸವ ಅಂಗವಾಗಿ (Women’s Games) ಹಮ್ಮಿಕೊಂಡಿರುವ ಈ ಕ್ರೀಡಾಕೂಟವು ಮಹಿಳೆಯರ ಪಾಲಿಗೆ ಭಾಗ್ಯವೇ ಸರಿ. ಹೆಣ್ಣುಮಕ್ಕಳು ಸದಾ ಮನೆ ಸಂಸಾರ ಎಂಬ ಜಂಜಾಟದಿಂದ ಹೊರಬಂದು ಇಂತಹ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಕ್ರೀಡಾಕೂಟದಲ್ಲಿ ಟೈಕೊಂಡೋ ಕ್ರೀಡಾಪಟು ಎಂ. ಅನಿತ ಹಾಗೂ ಚಲನಚಿತ್ರ ಕಲಾವಿದೆ ಅಶ್ವಿನಿಗೌಡರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೀರವಳ್ಳಿ ಶ್ರೀಗುರುದೇವ ತಪೋವನದ ಶರಣೆ ನಂದಾತಾಯಿ, ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ, ಲಾಳನಹಳ್ಳಿ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆ ಜಯದೇವಿ ತಾಯಿ ಹಾಗೂ ಕಲ್ಯಾಣಪುರ ಶ್ರೀ ಕಲ್ಯಾಣ (Women’s Games) ಬಸವೇಶ್ವರ ಮಠದ ಶರಣೆ ಚಿನ್ಮಯಿತಾಯಿ, ನಗರಸಭೆ ಆಯುಕ್ತೆ ಶ್ರೀಮತಿ ರೇಣುಕಮ್ಮ, ಎಂ.ಕೆ.ಹಟ್ಟಿಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ಆರ್.ಗಣೇಶ್, ಶ್ರೀಮತಿ. ಲತಾಉಮೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ. ರುದ್ರಾಣಿ ಗಂಗಾಧರ್ ಸ್ವಾಗತಿಸಿ, ಮೋಕ್ಷಾ ರುದ್ರಸ್ವಾಮಿ ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ: ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh

ಬೆಳಿಗ್ಗೆ ೧೦.೦೦ ಗಂಟೆಗೆ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಹಿಳಾ ಕ್ರೀಡಾಕೂಟದ ಸಮ್ಮುಖವನ್ನು ಬಸವಕಲ್ಯಾಣ ಬಸವ ಮಹಾಮನೆಯ ಶರಣೆ ಸತ್ಯಕ್ಕ, ಬೀರವಳ್ಳಿ ಶ್ರೀಗುರುದೇವ ತಪೋವನದ ಶರಣೆ ನಂದಾತಾಯಿ, ಕವಲೆತ್ತು ಬಸವಕೇಂದ್ರದ ಶರಣೆ ಮುಕ್ತಾಯಕ್ಕ, ಲಾಳನಹಳ್ಳಿ ಗುರುಮಲ್ಲೇಶ್ವರ ದಾಸೋಹ ಮಠದ ಶರಣೆಜಯದೇವಿ ತಾಯಿ ಹಾಗೂ ಕಲ್ಯಾಣಪುರ ಶ್ರೀ ಕಲ್ಯಾಣ ಬಸವೇಶ್ವರ ಮಠದ ಶರಣೆಚಿನ್ಮಯಿತಾಯಿ ವಹಿಸಲಿದ್ದು, ಕ್ರೀಡಾಕೂಟದ ಉದ್ಘಾಟನೆಯನ್ನು ಕ.ರ.ವೇ.ಮಹಿಳಾ ಘಟಕದ ಗೌ.ಅಧ್ಯಕ್ಷೆ ಹಾಗೂ ಚಲನಚಿತ್ರಕಲಾವಿದೆ ಅಶ್ವಿನಿಗೌಡ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಆಯುಕ್ತೆ ರೇಣುಕಮ್ಮ, ಎಂ.ಕೆ.ಹಟ್ಟಿಗ್ರಾಮ ಪಂಚಾಯಿತಿ‌ ಅಧ್ಯಕ್ಷ  ಆರ್‌ . ಗಣೇಶ್‌ ಆಗಮಿಸಲಿದ್ದು, ಟೈಕೊಂಡೋ‌ ಕ್ರೀಡಾಪಟು ಎಂ ಅನಿತ ಇವರನ್ನು ಸನ್ಮಾನಿಸಲಾಗುವುದು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

TAGGED:ChitradurgaDussehraJayadeva Murugharajendra MahaswamyMuruga MathSharan Culture FestivalSharan Culture Festival 2024Sports FestivalWomen's Gamesಕ್ರೀಡಾ ಕೂಟಚಿತ್ರದುರ್ಗಜಯದೇವ ಮುರುಘರಾಜೇಂದ್ರ ಮಹಾಸ್ವಾಮಿದಸರಾಮಹಿಳೆಯರ ಆಟಗಳುಮುರುಘಾ ಮಠಶರಣ ಸಂಸ್ಕೃತಿ ಉತ್ಸವಶರಣ ಸಂಸ್ಕೃತಿ ಉತ್ಸವ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ನೀರಿನ ಮಟ್ಟ ಭಾರೀ ಹೆಚ್ಚಳ | Vani Vilasa Sagara Dam
Next Article ಮುರುಘಾ ಶರಣರಿಗೆ ಬಿಡುಗಡೆ ಭಾಗ್ಯ | ಜಾಮೀನು ಮಂಜೂರು | Bail for Shivamurthy Sharan
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?