Chitradurga news | nammajana.com | 14-07-2025
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಅವರಿಗೆ ಝೀ ಕನ್ನಡ (Zee Kannada) ನ್ಯೂಸ್ ಯುವರತ್ನ ಅವಾರ್ಡ್(Award) ನೀಡಿ ಗೌರವಿಸಿದೆ.
ಇದನ್ನೂ ಓದಿ: MLSs: ಶಾಸಕ ಕಾಶಪ್ ಅವರು 55 ಶಾಸಕರ ಪಟ್ಟಿ ರಿಲೀಸ್ ಮಾಡಲಿ | ಗೋವಿಂದ ಕಾರಜೋಳ

ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಕೊಡ ಮಾಡುವ ಝೀ ಕನ್ನಡ(Zee Kannada) ನ್ಯೂಸ್ ಯುವ ರತ್ನ ಪ್ರಶಸ್ತಿ(Award)ಯನ್ನು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಂದ ಸ್ವೀಕರಿಸಿರುವ ಮಾಲತೇಶ್ ಮುದ್ದಜ್ಜಿಗೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ರಾಜ್ಯ ಗೌರವಾಧ್ಯಕ್ಷ ವಿ.ಪಾಂಡುರಂಗಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಸಂಪತ್ಕುಮಾರ್ ಅಭಿನಂದಿಸಿದ್ದಾರೆ.
ಈ ವೇಳೆ ನಟಿ ಸುಧಾರಾಣಿ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252