
Chitradurga news|nammajana.com|02-03-2025
ನಮ್ಮಜನ.ಕಾಂ, ಚಿತ್ರದುರ್ಗ: ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂದಿದ್ದ ಸಮಯದಲ್ಲಿ ಜಿಲ್ಲೆಯಲ್ಲಿ ಸಿಎಸ್ಆರ್ ನಿಧಿಯಲ್ಲಿ ಸುಮಾರು 47 ಕೋಟಿ ರೂ., ಡಿಎಂಎಫ್ ನಿಧಿಯಲ್ಲಿ 14.85 ಕೋಟಿ ರೂ. ಹಾಗೂ (ZP KDP) ಸರ್ಕಾರದ ಅನುದಾನದಲ್ಲಿ ಖರೀದಿಸಲಾದ ಔಷಧಿ, ವೈದ್ಯಕೀಯ ಉಪಕರಣಗಳು ಇತ್ಯಾದಿಗಳ ಖರೀದಿ ಹಾಗೂ ಬಳಕೆ ಕುರಿತಂತೆ ಲೆಕ್ಕ ಪತ್ರಗಳ ಪರಿಶೀಲನೆ ಮತ್ತು ವರದಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಇದನ್ನೂ ಓದಿ: Zilla Panchayat KDP | ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು: ಸಚಿವ ಡಿ.ಸುಧಾಕರ್

